Breaking News
Home / ಮೂಡಲಗಿ / ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

Spread the love

 

*ಮೂಡಲಗಿ*: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು.
ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ಆರಾಮರೀ. ನಾವು ಆರಾಮರೀ. ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು. ಈ ಅಪರೂಪದ ಘಟನೆಗೆ ಶಾಸಕರ ಕಾರ್ಯಕರ್ತರು ಸಾಕ್ಷಿಯಾದರು.


Spread the love

About Ad9 Haberleri

Check Also

ಮೃತಪಟ್ಟ ಮಾಲಧಾರಿಗಳಿಗೆ ಸರ್ಕಾರದಿಂದ 5 ಲಕ್ಷಕ್ಕಿಂತ ಹೆಚ್ಚು ಪರಿಹಾರ ನೀಡಲು ಅಗ್ರಹಿಸಿ ಮೂಡಲಗಿ ಅಯ್ಯಪ್ಪ ಸ್ವಾಮಿ ಮಾಲಾದರಿಗಳಿಂದ ಮನವಿ

Spread the love ಮೂಡಲಗಿ : ಹುಬ್ಬಳ್ಳಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿರುವ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ …

Leave a Reply

Your email address will not be published. Required fields are marked *