Breaking News

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

Spread the love

 

*ಮೂಡಲಗಿ*: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು.
ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ಆರಾಮರೀ. ನಾವು ಆರಾಮರೀ. ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು. ಈ ಅಪರೂಪದ ಘಟನೆಗೆ ಶಾಸಕರ ಕಾರ್ಯಕರ್ತರು ಸಾಕ್ಷಿಯಾದರು.


Spread the love

About Ad9 News

Check Also

ಅರಭಾವಿ ಮತ ಕ್ಷೇತ್ರದ ಸ್ವೀಪ್ ಸಮೀತಿಯಿಂದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

Spread the love ಮೂಡಲಗಿ: ಪಟ್ಟಣದ ತಾ.ಪಂ ಕಾರ್ಯಲಯದಲ್ಲಿ ಅರಭಾವಿ ಮತ ಕ್ಷೇತ್ರದ ಸ್ವೀಪ್ ಸಮೀತಿಯಿಂದ ಮತದಾನ ಜಾಗೃತಿಗೆ ಚಾಲನೆ …

Leave a Reply

Your email address will not be published. Required fields are marked *