Breaking News

ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್

Spread the love

ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ ಮಾರ್ಗವಾಗಿ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತಿರುವುದರಿಂದ ವೀರ ಜ್ಯೋತಿಗೆ ಗೌರವಪೂರಕವಾಗಿ ಬರಮಾಡಿಕೊಂಡು ಪೂಜೆ ಸಲ್ಲಿಸಿ, ಪಟ್ಟಣದೊಳಗೆ ಬರಮಾಡಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ.

ತಾಲೂಕಿನ ಸಮುದಾಯ ಬಂದುಗಳು, ತಾಲೂಕ ಮಟ್ಟದ ಅಧಿಕಾರಿಗಳು, ತಾಲೂಕಿನ ಕನ್ನಡಪರ ಹಾಗೂ ವಿವಿಧ ಸಂಘಟನೆಯವರು ಮತ್ತು ಮಾಧ್ಯಮ ಮಿತ್ರರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Ad9 News

Check Also

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು …

Leave a Reply

Your email address will not be published. Required fields are marked *