Breaking News

24ನೇ ಮಹಾಸಭೆಯಲ್ಲಿ ಪಾಲ್ಗೋಳಲು ಮನವಿ

Spread the love


ಮೂಡಲಗಿ: ಡಿ.23 ಮತ್ತು 24 ರಂದು ದಾವಣಗೇರಿಯ ಎಂ.ಬಿ.ಎಕಾಲೇಜು ಮೈದಾನದಲ್ಲಿ ನಡೆಯುವ 24ನೇ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಲ್ಲಿ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿ ಮಂಜುಳಾ ಹಿರೇಮಠ ತಿಳಿಸಿದ್ದಾರೆ.
1904 ರಲ್ಲಿ ಹಾನಗಲ್ ಕುಮಾರಸ್ವಾಮಿಯವರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಸ್ಥಾಪಿತವಾಗಿ ಕಳೆದ 119 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನೆ ಮತ್ತು ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದು. 24ನೇ ಮಹಾಸಭಾದಲ್ಲಿ ಬೆಳಗಾವಿ ಜಿಲ್ಲೆಯಿಂದ ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಘವಹಿಸಿ ಸಮಾವೇಶವನ್ನು ಯಶಸ್ವಿಗೋಳಿಸಬೇಕೆಂದು ಮಂಜುಳಾ ಹಿರೇಮಠ ಅವರು ಕೋರಿದಾರೆ.


Spread the love

About Ad9 News

Check Also

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

Spread the love  ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ತೇರದಾಳ …

Leave a Reply

Your email address will not be published. Required fields are marked *