Breaking News
Home / Uncategorized / ಮಳೆಗಾಳಿಗೆ ಮರ ಬಿದ್ದು ಆಕಳು ಸಾವು

ಮಳೆಗಾಳಿಗೆ ಮರ ಬಿದ್ದು ಆಕಳು ಸಾವು

Spread the love

ಮೂಡಲಗಿ : ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮಳೆಗಾಳಿಗೆ ಮರ ಬಿದ್ದು ಆಕಳು ಸಾವಿಗೀಡಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ಗುರುವಾರ ಸಂಜೆ 5ಗಂಟೆ ಸುಮಾರಿಗೆ ಗುಡುಗು ಸಿಡಿಲಿನೊಂದಿಗೆ ಸುರಿದ ಮಳೆಯೊಂದಿಗೆ, ರಭಸವಾಗಿ ಬೀಸಿದ ಗಾಳಿಗೆ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ನನಾರಿ ತೋಟದ ನಿವಾಸಿ ಶಂಕರ ಕೆಂಪಣ್ಣ ಹಮ್ಮನ್ನವರ ಎಂಬುವವರ ಮನೆಯ ಅಂಗಳದಲ್ಲಿ ಕಟ್ಟಿರುವ ಆಕಳ ಮೇಲೆ ಮರ ಬಿದ್ದು ಸ್ಥಳದಲ್ಲಿ ಆಕಳು ಸಾವಿಗೆಡಾಗಿದೆ.

ಘಟನಾ ಸ್ಥಳಕ್ಕೆ ಗ್ರಾಪಂ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Ad9 Haberleri

Check Also

ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್

Spread the love *ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, …

Leave a Reply

Your email address will not be published. Required fields are marked *