ಮೂಡಲಗಿ -ಭಾರತೀಯ ಕೃಷಿಕ ಸಮಾಜದ ಮೂಡಲಗಿ ತಾಲೂಕಾ ಅಧ್ಯಕ್ಷರನ್ನಾಗಿ ಪಂಚಮಸಾಲಿ ಮುಖಂಡರಾದ ಬಸವರಾಜ ಈರನಗೌಡ ಪಾಟೀಲ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ.ಕಿಶನಕುಮಾರ ಚೌಧರಿ ಆದೇಶ ಹೊರಡಿಸಿದ್ದಾರೆ.
ಪ್ರಕಟಣೆಯೊಂದರಲ್ಲಿ ಈ ವಿಷಯ ತಿಳಿಸಿರುವ ಅವರು, ತಕ್ಷಣವೇ ಪಾಟೀಲ ಅವರು ಮೂಡಲಗಿ ತಾಲೂಕಾ ಅಧ್ಯಕ್ಷ ಪದಗ್ರಹಣ ಮಾಡಿ, ರೈತರು, ಕೃಷಿ ಮಹಿಳೆಯರು ಹಾಗೂ ಕೃಷಿ ಕಾರ್ಮಿಕರನ್ನು ಸಂಘಟಿಸಿ ಅವರ ಬಲವರ್ಧನೆಗೆ ಕ್ರಮ ಕೈಗೊಳ್ಳಲು ಶ್ರಮಿಸಬೇಕು ಎಂದು ಹೇಳಿದ್ದಾರೆ.
Ad9 News Latest News In Kannada