ಮೂಡಲಗಿ : ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಭೀಮಶಪ್ಪ ಸಾಸಪ್ಪ ಗೋಣಿ (64) ಎಂಬುವರು ಹೊಲದಲ್ಲಿ ಬದನೆಕಾಯಿ ಹರಿವ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
Spread the love ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ …