Breaking News
Home / Uncategorized / ದೆಹಲಿಯಲ್ಲಿ ನಡೆದ ಆಕ್ರೋಶ ಪ್ರದರ್ಶನದಲ್ಲಿ ಜಿಲ್ಲೆಯ ಕಾಂಗ್ರೇಸ್ ಮುಖಂಡರು ಬಾಗಿ.

ದೆಹಲಿಯಲ್ಲಿ ನಡೆದ ಆಕ್ರೋಶ ಪ್ರದರ್ಶನದಲ್ಲಿ ಜಿಲ್ಲೆಯ ಕಾಂಗ್ರೇಸ್ ಮುಖಂಡರು ಬಾಗಿ.

Spread the love



ಮೂಡಲಗಿ: ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋದಿ ಕಾನೂನಗಳ ಖಂಡಿಸಿ ದೆಹಲಿಯ ಜಂತರ ಮಂತರದಲ್ಲಿ ಅಖಿಲ್ ಭಾರತೀಯ ಕಿಸಾನ್ ಕಾಂಗ್ರೇಸ್ ನಡೆಸಿದ ರೈತ ಆಕ್ರೋಶ ಪ್ರದರ್ಶನದಲ್ಲಿ ಕೆ.ಪಿ.ಸಿ ಕಾರ್ಯಾಧ್ಯಕ್ಷ ಸತೀಸ ಜಾರಕಿಹೊಳಿ ಆದೇಶದಂತೆ ಕೇಂದ್ರ ಕಾಂಗ್ರೇಸ್ ಮುಖಂಡ ಸಚಿನ್ ಮೀಗಾ ಅವರೊಂದಿಗೆ ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೇಸ್ ಘಟಕದ ಅಧ್ಯಕ್ಷ ಮೂಡಲಗಿ ತಾಲೂಕಿನ ಯರಗುದ್ರಿಯ ಕಲ್ಲಪ್ಪಗೌಡ ಲಕ್ಕಾರ ನೇತೃತ್ವದಲ್ಲಿ ಭಾಗವಹಿಸಿದರು.
ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೇಸ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೇಸ್ ಮುಖಂಡರಾದ ವಿವೇಕ ಜತ್ತಿ, ರಮೇಶ ಮೋಖಾಶಿ, ಸುನೀಲ ಯತ್ತಿನಮನಿ, ಲಗಮನ್ನ ಕಳಸನ್ನವರ, ಅಶೋಕ ಹುದ್ದಾರ, ಬಸವರಾಜ ಗುರನ್ನವರ ಸೇರಿದಂತೆ ಸುಮಾರು ಐವತ್ತು ಜನರು ಆಕ್ರೋಶ ಪ್ರದರ್ಶನದಲ್ಲಿ ಬಾಗಿಯಾಗಿದ್ದರು


Spread the love

About Ad9 Haberleri

Check Also

ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್

Spread the love *ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, …

Leave a Reply

Your email address will not be published. Required fields are marked *