ಮೂಡಲಗಿ: ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋದಿ ಕಾನೂನಗಳ ಖಂಡಿಸಿ ದೆಹಲಿಯ ಜಂತರ ಮಂತರದಲ್ಲಿ ಅಖಿಲ್ ಭಾರತೀಯ ಕಿಸಾನ್ ಕಾಂಗ್ರೇಸ್ ನಡೆಸಿದ ರೈತ ಆಕ್ರೋಶ ಪ್ರದರ್ಶನದಲ್ಲಿ ಕೆ.ಪಿ.ಸಿ ಕಾರ್ಯಾಧ್ಯಕ್ಷ ಸತೀಸ ಜಾರಕಿಹೊಳಿ ಆದೇಶದಂತೆ ಕೇಂದ್ರ ಕಾಂಗ್ರೇಸ್ ಮುಖಂಡ ಸಚಿನ್ ಮೀಗಾ ಅವರೊಂದಿಗೆ ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೇಸ್ ಘಟಕದ ಅಧ್ಯಕ್ಷ ಮೂಡಲಗಿ ತಾಲೂಕಿನ ಯರಗುದ್ರಿಯ ಕಲ್ಲಪ್ಪಗೌಡ ಲಕ್ಕಾರ ನೇತೃತ್ವದಲ್ಲಿ ಭಾಗವಹಿಸಿದರು.
ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೇಸ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೇಸ್ ಮುಖಂಡರಾದ ವಿವೇಕ ಜತ್ತಿ, ರಮೇಶ ಮೋಖಾಶಿ, ಸುನೀಲ ಯತ್ತಿನಮನಿ, ಲಗಮನ್ನ ಕಳಸನ್ನವರ, ಅಶೋಕ ಹುದ್ದಾರ, ಬಸವರಾಜ ಗುರನ್ನವರ ಸೇರಿದಂತೆ ಸುಮಾರು ಐವತ್ತು ಜನರು ಆಕ್ರೋಶ ಪ್ರದರ್ಶನದಲ್ಲಿ ಬಾಗಿಯಾಗಿದ್ದರು
Check Also
ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love *1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ* …