Breaking News

ಲಕ್ಷ್ಮೀ ನಗರದಲ್ಲಿ 15ನೇ ಹಣಕಾಸು ಯೋಜನೆಯಡಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ

Spread the love


ಮೂಡಲಗಿ ಪಟ್ಟಣದ ಲಕ್ಷ್ಮೀ ನಗರದ ಪುರಸಭೆಯ 15ನೇ ವಾರ್ಡಿನಲ್ಲಿ 15ನೇ ಹಣಕಾಸು ಯೋಜನೆಯಡಿ 2022 -23 ಸಾಲಿನ ಅನುದಾನದಲ್ಲಿ ಚರಂಡಿ ನಿರ್ಮಾಣಕ್ಕೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮತ್ತು ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಸೋಮವಾರದಂದು ಭೂಮಿ ನೆರವೇರಿಸಿದರು.


ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಸಂತೋಷ ಸೋನವಾಲ್ಕರ, ಹುಸೇನಸಾಬ ಶೇಖ, ಪುರಸಭೆ ಅಭಿಯಂತರ ಡಿ.ಬಿ.ಪಠಾಣ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಮತ್ತು ಅನ್ವರ ನದಾಫ್, ರಾಜು ಪುಜೇರಿ, ಬಸು ಜಂಡೇಕುರುಬರ, ಮಲ್ಲು ಯಾದವಾಡ, ಸಂತೋಷ ಪತ್ತಾರ, ಪಿರಾಜಾದೆ, ರಾಜು ಭಜಂತ್ರಿ, ಬಸು ಶೆಕ್ಕಿ ಅಕ್ಷಯ ಕಂಬಾರ, ಸುಭಾಸ ಭಜಂತ್ರಿ ಮತ್ತಿತರರು ಇದ್ದರು. 


Spread the love

About Ad9 News

Check Also

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

Spread the love ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ …

Leave a Reply

Your email address will not be published. Required fields are marked *