Breaking News

ಕೊರೊನಾ ವೈರಸ್ ಭೀತಿ: ಸೋಂಕುನಿವಾರಕ ಸಿಂಪಡಣೆಗೆ ಚಾಲನೆ

Spread the love

ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸಂಕೇಶ್ವರ ಪುರಸಭೆಯವರು ನಗರದ ಎಲ್ಲೆಡೆ ಸೋಂಕುನಿವಾರಕ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದಾರೆ.

ನಗರದ ಎಲ್ಲೆಡೆ ಸೋಂಕು ನಿವಾರಕ ಪೊಗಿಂಗ್ ಹಾಗೂ ಕೆಮಿಕಲ್ ಸಿಂಪಡನೆ ಮಾಡಲಿದಾರೆ. ಗಲ್ಲಿಗಳಲ್ಲಿ ಹಾಗೂ ಮುಖ್ಯ ರಸ್ತೆಗಳು, ಒಳ ರಸ್ತೆಗಳು, ಚರಂಡಿಗಳು,ಬಸ್‌ ನಿಲ್ದಾಣ,ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುವುದು.

ಪುರಸಭೆಯ ಮುಖ್ಯಾಧಿಕಾರಿ ಜಗದೀಶ್ ಈಟಿ ಅವರ ನೇತೃತ್ವದಲ್ಲಿ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳಲು ಮುಂಜಾಗ್ರತೆಯಾಗಿ ಈ ಕ್ರಮ ವಹಿಸಲಾಗುತ್ತಿದೆ ಎಂದು ಪುರಸಭೆಯ ಕಿರಿಯ ಆರೋಗ್ಯ ನೀರಿಕ್ಷಕ ಪ್ರಕಾಶಗೌಡ ಪಾಟೀಲ ಮಾಹಿತಿ ನೀಡಿದರು.


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …