ಹಾವೇರಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ್ರ ಜೈಲಿಗೆ ಹೋಗಲ್ಲ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ದೈಬೈ, ಮಾರಿಷ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಆಸ್ತಿ ಹೊಂದಿದ್ದಾರೆ. …
Read More »ಶಹಾಪೂರ ಮತ್ತು ನಿರಾಣ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ
ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಅರುಣ ಶಹಾಪೂರ ಮತ್ತು …
Read More »