ಮೂಡಲಗಿ: ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ ಜೀವಂತ ಇದ್ದಲ್ಲಿ ವಯೋವೃದ್ದರಿಗೆ, ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ಅಲ್ಲದೇ ಕಷ್ಟದಲ್ಲಿರುವ ಜನರಿಗೆ ಸಹಾಯ …
Read More »ಡಿ.12 ರಂದು ಮೂಡಲಗಿಯಲ್ಲಿ ೨೯ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಸೋಮವಾರ ಡಿ.೧೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ. ಸೋಮವಾರ ಮಧ್ಯಾಹ್ನ ೨ ಘಂಟೆಯಿಂದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಿಂದ ಅಯ್ಯಪ್ಪಸ್ವಾಮಿಯ ಉತ್ಸವ ಹಾಗೂ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ
ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ. ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ ಮೂಡಲಗಿ-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ …
Read More »