Breaking News

Tag Archives: nammbelagavi

ಮೂಡಲಗಿಯಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ! ವಿವಿಧಡೆ ಧ್ವಜರೋಹಣ

ಮೂಡಲಗಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ಬೆಳಗಾವಿ ಜಿಲ್ಲೆಯ ತಾಲ್ಲೂಕಿನ ಮೂಡಲಗಿ ನಗರದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ನಗದಲ್ಲಿ ಶಾಲೆ ಕಾಲೇಜು ಗಳಲ್ಲಿ ಧ್ವಜಾರೋಹಣ ಮಾಡಿ ಮಕ್ಕಳ ವೇಷ ಭೂಷಣಧರಿಸಿ ತಮ್ಮ ಶಾಲೆಗಳಿಂದ ಮೂಡಲಗಿ ನಗರದ ತುಂಬಾ ಮೆರವಣಿಗೆ ಮೂಲಕ 75ನೇ ಸ್ವಾತಂತ್ರ್ಯ ದ ಅಮೃತ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ

ಮೂಡಲಗಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಅವರಾದಿ ಗ್ರಾಪಂ ಅಧ್ಯಕ್ಷೆ ಸವಿತಾ ಚಂದ್ರಶೇಖರ ನಾಯಿಕ ತಿಳಿಸಿದರು. ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ …

Read More »

ನಿಯಮ ಉಲ್ಲಂಘಿಸಿ ವಾಹನಗಳ ಮೇಲೆ ಕಟ್ಟು ನಿಟ್ಟಿನ ಕ್ರಮ

“ಬೆಳಗಾವಿ:  ನಿಯಮ ಉಲ್ಲಂಘಿಸಿ ವಾಹನಗಳ ಮೇಲೆ  ಸಂಘ ಸಂಸ್ಥೆ , ಚಿಹ್ನೆ ಹಾಗೂ ಲಾಂಛನವನ್ನು  ಅಳವಡಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಅವರು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ವಾಹನಗಳ ನೋಂದಣಿ ನಾಮಫಲಕಗಳ ಹೊರತು ಯಾವುದನ್ನು  ಅಳಡಿಸಬಾರದು,  ಈಗಾಗಲೇ ಅಳವಡಿಸಿದರೆ ತೆರವುಗೊಳಿಸಬೇಕು ಉಚ್ಛ ನ್ಯಾಯಾಲಯದ ಆದೇಶವನ್ನು ಸಾರಿಗೆ ಇಲಾಖೆಯಿಂದ ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಇಲ್ಲವಾದರೆ ವಾಹನವನ್ನು ಸಾರಿಗೆ …

Read More »