Breaking News

ದೇವರಿಗೆ ತಟ್ಟಿದ ಕೋರೋನಾ

Spread the love

ಗೋಕಾಕ್ – ಕೊರೊನಾ ವೈರಸ್ ಜಾತ್ರೆಗೂ ತಟ್ಟಿದ್ದು, ಯುಗಾದಿ ಹಬ್ಬದಂದು ನಡೆಯಬೇಕಿದ್ದ ತಾಲ್ಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ.
ಮಾ. 24 ರಿಂದ 29 ರ ವರೆಗೆ ನಡೆಯಬೇಕಿದ್ದ ಜಾತ್ರೆಯನ್ನು ಕೊರೋನಾ ಭೀತಿಯಿಂದ
ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಪ್ರಮುಖರಾದ ಭೂತಪ್ಪ ಗೋಡೇರ ಮತ್ತು ಹಣಮಂತ ಕೊಪ್ಪದ ಅವರು ತಿಳಿಸಿದ್ದಾರೆ.


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …