Breaking News
Home / ಬೆಳಗಾವಿ / ದೇವರಿಗೆ ತಟ್ಟಿದ ಕೋರೋನಾ

ದೇವರಿಗೆ ತಟ್ಟಿದ ಕೋರೋನಾ

Spread the love

ಗೋಕಾಕ್ – ಕೊರೊನಾ ವೈರಸ್ ಜಾತ್ರೆಗೂ ತಟ್ಟಿದ್ದು, ಯುಗಾದಿ ಹಬ್ಬದಂದು ನಡೆಯಬೇಕಿದ್ದ ತಾಲ್ಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ.
ಮಾ. 24 ರಿಂದ 29 ರ ವರೆಗೆ ನಡೆಯಬೇಕಿದ್ದ ಜಾತ್ರೆಯನ್ನು ಕೊರೋನಾ ಭೀತಿಯಿಂದ
ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಪ್ರಮುಖರಾದ ಭೂತಪ್ಪ ಗೋಡೇರ ಮತ್ತು ಹಣಮಂತ ಕೊಪ್ಪದ ಅವರು ತಿಳಿಸಿದ್ದಾರೆ.


Spread the love

About Ad9 Haberleri

Check Also

ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಬಸಗೌಡ ಪಾಟೀಲ, ಉಪಾಧ್ಯಕ್ಷರಾಗಿ ಸಂಜೀವ ಸೋನಪ್ಪನವರ ಅವಿರೋಧವಾಗಿ ಆಯ್ಕೆ

Spread the love*ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ* *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ …