Breaking News

ದೇವರಿಗೆ ತಟ್ಟಿದ ಕೋರೋನಾ

Spread the love

ಗೋಕಾಕ್ – ಕೊರೊನಾ ವೈರಸ್ ಜಾತ್ರೆಗೂ ತಟ್ಟಿದ್ದು, ಯುಗಾದಿ ಹಬ್ಬದಂದು ನಡೆಯಬೇಕಿದ್ದ ತಾಲ್ಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ.
ಮಾ. 24 ರಿಂದ 29 ರ ವರೆಗೆ ನಡೆಯಬೇಕಿದ್ದ ಜಾತ್ರೆಯನ್ನು ಕೊರೋನಾ ಭೀತಿಯಿಂದ
ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಪ್ರಮುಖರಾದ ಭೂತಪ್ಪ ಗೋಡೇರ ಮತ್ತು ಹಣಮಂತ ಕೊಪ್ಪದ ಅವರು ತಿಳಿಸಿದ್ದಾರೆ.


Spread the love

About Ad9 News

Check Also

ಪ್ರಧಾನಿ ನರೇಂದ್ರ ಮೋದಿಯವರ ನವ-ಕರ್ನಾಟಕ ಸಂಕಲ್ಪ ಸಮಾವೇಶ

Spread the love ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಕುಡಚಿ ಕ್ಷೇತ್ರದ ಹಾರುಗೇರಿ ಕ್ರಾಸ್ ಯಬರಟ್ಟಿ ಹತ್ತಿರ ನಡೆದ …